ನವದೆಹಲಿ: ಆಂಧ್ರಪ್ರದೇಶದಲ್ಲಿ ಪ್ರವಾಹವು ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಿದೆ. ತೊಂದರೆಯಲ್ಲಿರುವವರಿಗೆ ಪಕ್ಷದ ಕಾರ್ಯಕರ್ತರು ನೆರವಾಗಬೇಕು ಎಂದು ಟ್ವಿಟರ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಆಂಧ್ರಪ್ರದೇಶದಲ್ಲಿ ಸತತ ಮಳೆ ಮತ್ತು ಪ್ರವಾಹದಿಂದ 25 ಮಂದಿ ಮೃತಪಟ್ಟಿರುವ ಬಗ್ಗೆ ಸಂತಾಪ ವ್ಯಕ್ತಪಡಿಸಿರುವಅವರು ಸಂಕಷ್ಟಕ್ಕೆ ಸಿಲುಕಿರುವವರಿಗೆ ಪಕ್ಷದ ಕಾರ್ಯಕರ್ತರು ಸಾಧ್ಯವಾದಷ್ಟು ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮಳೆ ಮತ್ತು...
Know MoreGet latest news karnataka updates on your email.