ನವದೆಹಲಿ,: ಮಾದಕದ್ರವ್ಯ ನಿಯಂತ್ರಣ ಬ್ಯೂರೋ (ಎನ್ ಸಿಬಿ) ಚಿತ್ರನಿರ್ಮಾಪಕ ಇಮ್ತಿಯಾಜ್ ಖಾತ್ರಿ ಅವರನ್ನು ವಿಚಾರಣೆಗೆ ಕರೆಸಿಕೊಂಡಿದೆ. ಅಕ್ಟೋಬರ್ 14 ರಂದು ಏಜೆನ್ಸಿಯ ಮುಂದೆ ಹಾಜರಾಗುವಂತೆ ಅವರಿಗೆ ಸೂಚಿಸಲಾಗಿದೆ.ಈ ಹಿಂದೆ ಡ್ರಗ್ಸ್ ವಶಪಡಿಸಿಕೊಳ್ಳುವ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಗಳಲ್ಲಿ ಒಬ್ಬನಾದ ಅಚಿತ್ ಕುಮಾರ್ ನನ್ನು ವಿಚಾರಣೆಗೆ ಒಳಪಡಿಸಿದಾಗ ನಿರ್ಮಾಪಕರ ಹೆಸರು ಬಂದಿತು, ಮಹಾನಗರದಲ್ಲಿ ಡ್ರಗ್ ಪೆಡ್ಲರ್ ಗಳು ಮತ್ತು...
Know Moreಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ನಿನ್ನೆ ದಾಳಿ ನಡೆಸಿರುವ ಮಾದಕ ವಸ್ತು ನಿಯಂತ್ರಣ ದಳ (ಎನ್ಸಿಬಿ) 10 ಮಂದಿಯನ್ನು ಬಂಧಿಸಿದೆ ಎಂದು ತಿಳಿದುಬಂದಿದೆ....
Know MoreGet latest news karnataka updates on your email.