ಬೆಳ್ತಂಗಡಿ: ಸರಕಾರಗಳು ಹೇಗೆ ಮಸೀದಿ, ಚರ್ಚ್, ಗುರುದ್ವಾರಗಳ ಮೇಲೆ ಹಿಡಿತವನ್ನು ಹೊಂದಿಲ್ಲವೋ ಅದೇ ರೀತಿ ಹಿಂದೂ ದೇವಸ್ಥಾನಗಳ ಮೇಲಿನ ಹಿಡಿತವನ್ನು ಬಿಟ್ಟು ಬಿಡಬೇಕು. ಇದಕ್ಕಾಗಿ ಕೇಂದ್ರೀಯ ಕಾನೂನನ್ನು ರಚಿಸಬೇಕು ಎಂದು ಕೇಂದ್ರ ಸರಕಾರವನ್ನು ಆಗ್ರಹಿಸುತ್ತೇವೆ. ಇದಕ್ಕಾಗಿ ವಿಶ್ವ ಹಿಂದೂ ಪರಿಷತ್ ದೇಶಾದ್ಯಂತ ಜನಜಾಗರಣ ಅಭಿಯಾನವನ್ನು ಶೀಘ್ರವಾಗಿ ಕೈಗೊಳ್ಳಲಿದೆ ಎಂದು ವಿ.ಹಿಂ.ಪ. ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್...
Know MoreGet latest news karnataka updates on your email.