ಹರಿಯಾಣ : ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್ಗಢ್ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪುಟ್ಟ ಮಗು ಸೇರಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿದ್ದಾರೆ. ಕೆಎಂಪಿ ಎಕ್ಸ್ಪ್ರೆಸ್ವೇ ಹೆದ್ದಾರಿಯಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ ನಡೆದಿದೆ. ಉತ್ತರ ಪ್ರದೇಶದ ಕಡೆ ಪ್ರಯಾಣ ಬೆಳೆಸುತ್ತಿದ್ದ ಕಾರೊಂದರಲ್ಲಿ ಒಟ್ಟು 11 ಮಂದಿ ಇದ್ದು, 8 ಮಂದಿ ಸಾವನ್ನಪ್ಪಿದ್ದಾರೆ...
Know MoreGet latest news karnataka updates on your email.