ರಾಮನಗರ: ಇಲ್ಲಿನ ಮಾಗಡಿ ರಸ್ತೆಯಲ್ಲಿ ಇಂದು ಭೀಕರ ರಸ್ತೆಯ ಜೋಡುಗಟ್ಟೆ ಗೇಟ್ ಬಳಿ ಭೀಕರ ಅಪಘಾತ ಉಂಟಾಗಿದೆ. ಇದರಿಂದಾಗಿ ಓರ್ವ ಬಿಇ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಕಾರಿನಲ್ಲಿದ್ದಂತ ಏಳು ಮಂದಿ ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.ಬೆಂಗಳೂರಿನ ಬಿಎಂಸ್ ಕಾಲೇಜಿನ ವಿದ್ಯಾರ್ಥಿಗಳು ಸಾವನದುರ್ಗಕ್ಕೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ, ವಾಪಾಸ್ ತೆರಳುತ್ತಿದ್ದಂತ ಸಂದರ್ಭದಲ್ಲಿ ಮಾಗಡಿ ತಾಲೂಕಿನ ಜೋಡುಗಟ್ಟೆ...
Know MoreGet latest news karnataka updates on your email.