News Karnataka Kannada
Friday, April 19 2024
Cricket

ಪತ್ರಕರ್ತ ಇಮ್ತಿಯಾಜ್ ಶಾ ತುಂಬೆಗೆ ಬಿ.ಜಿ.ಮೋಹನದಾಸ ಪ್ರಶಸ್ತಿ

01-Sep-2021 ಸಮುದಾಯ

ಬಂಟ್ವಾಳ : ಡಿಜಿಟಲ್ ಮಾಧ್ಯಮದ ವಿಶೇಷ ವರದಿಗೆ ನೀಡಲಾಗುವ ಬಿ.ಜಿ.ಮೋಹನದಾಸ ಪ್ರಶಸ್ತಿಯನ್ನು ನಿರತ ಸಾಹಿತ್ಯ ಸಂಪದ ಆಯೋಜನೆಯಲ್ಲಿ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ನಡೆದ ಸಮಾರಂಭದಲ್ಲಿ ಪತ್ರಕರ್ತ ಇಮ್ತಿಯಾಜ್ ಶಾ ತುಂಬೆ ಅವರಿಗೆ ಮಂಗಳವಾರ ಪ್ರದಾನ ಮಾಡಲಾಯಿತು. ಗಲ್ಫ್ ಕನ್ನಡಿಗ -ನಿರತ ಸಾಹಿತ್ಯ ಸಂಪದ ಸಹಯೋಗದೊಂದಿಗೆ ಹಿರಿಯ ಪತ್ರಕರ್ತ ಬಿ.ಜಿ.ಮೋಹನದಾಸ್ ನೆನಪಿಗೆ ಈ ಪ್ರಶಸ್ತಿಯನ್ನು ನೀಡುತ್ತಿದೆ.ಅತಿಥಿಗಳಾಗಿ ಭಾಗವಹಿಸಿದ...

Know More

ಪದ್ಮ ಪ್ರಶಸ್ತಿಗೆ ಹೆಸರು ಸೂಚಿಸುವಂತೆ ಪ್ರಧಾನಿ ಮೋದಿ ಕರೆ

11-Jul-2021 ದೇಶ

ನವದೆಹಲಿ: ಭಾರತ ದೇಶದಲ್ಲಿ ಅಪ್ರತಿಮ ಪ್ರತಿಭೆಗಳಿದ್ದು, ಕೆಲವರು ತೆರೆ ಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಿಮಗೆ ಗೊತ್ತಿರುವ ಅದ್ಭುತ ಪ್ರತಿಭೆಗಳನ್ನು ಪದ್ಮ ಪ್ರಶಸ್ತಿಗೆ ಸೂಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಕೇಳಿಕೊಂಡಿದ್ದಾರೆ. ಈ ಸಂಬಂಧ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು