ನಿನ್ನೆ ರಾಜ್ಯಾದ್ಯಂತ ಆಯುಧ ಪೂಜೆ ಸಂಭ್ರಮ ಮನೆಮಾಡಿದೆ. ಅದರಲ್ಲಿಯೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದರ್ಬಾರ್ ಜೋರಾಗಿದ್ದು, ಆಯುಧಪೂಜೆ ಸಡಗರ ಕಳೆಗಟ್ಟಿದೆ. ಈ ಬಾರಿಯೋ ಕೊರೋನಾ ಸೋಂಕಿನ ಕಾರಣದಿಂದಾಗಿ ಅರಮನೆ ಆವರಣದಲ್ಲಿಯೇ ಎಲ್ಲ ಕಾರ್ಯಕ್ರಮಗಳು ನಡೆಯಲಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗಿನಿಂದಲೇ ಪೂಜಾ ವಿಧಿ ವಿಧಾನ ಆರಂಭವಾಗಿದ್ದು, ಮಹಾರಾಜರ ಆಯುಧಗಳನ್ನು ಅರಮನೆಯ ಕೋಡಿ ಸೋಮೇಶ್ವರ...
Know MoreGet latest news karnataka updates on your email.