ವಿಜಯಪುರ : ಸಾಕಲು ಆಗದ ಕಾರಣಕ್ಕೆ ಗಂಡು ಮಗುವಿನ ಮಾರಾಟ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ರಾಜ್ಯ ಮಟ್ಟದ ಕಾಯಕಲ್ಪಪ್ರಶಸ್ತಿ ಪಡೆದ ಜಿಲ್ಲಾಸ್ಪತ್ರೆಯಲ್ಲಿ ಆ.26ರಂದು ಈ ಘಟನೆ ನಡೆದಿರುವುದಾಗಿ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ತಿಳಿಸಿದ್ದಾರೆ. ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೇಣುಕಾ ಸದಾಶಿವ ಕಾಂಬಳೆ ಎಂಬ ಮಹಿಳೆ ಆ.19ರಂದು ಜಿಲ್ಲಾಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ...
Know MoreGet latest news karnataka updates on your email.