News Karnataka Kannada
Friday, April 19 2024
Cricket

ಒಬ್ಬನನ್ನು ರಕ್ಷಿಸಲು ಹೋಗಿ ನಾಲ್ವರ ದುರ್ಮರಣ

07-Oct-2021 ಬಾಗಲಕೋಟೆ

ಬಾಗಲಕೋಟೆ: ನಾರಾಯಣಪುರ ಡ್ಯಾಂ ಹಿನ್ನೀರಿನಲ್ಲಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಬಳಿ ಓರ್ವನನ್ನು ರಕ್ಷಿಸಲು ಹೋಗಿ ನಾಲ್ವರು ಮೃತಪಟ್ಟಿದ್ದಾರೆ. ಶಿವಪ್ಪ ಅಮಲೂರು, ಯಮನಪ್ಪ ಅಮಲೂರು(45), ಶರಣಗೌಡ ಬಿರಾದರ್(30) ಮತ್ತು ಪರಶು ಎಂಬುವವರು ಮೃತ ದುರ್ದೈವಿಗಳು. ಮಾನಸಿಕ ಅಸ್ವಸ್ಥ ಶಿವಪ್ಪ ಅಮಲೂರು ಎಂಬುವವರು ನದಿಯಲ್ಲಿ ಮುಳುಗಿದ್ದಾರೆ. ಈ ವೇಳೆ ಶಿವಪ್ಪನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು