ಬಾದಾಮಿ : ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸೈನಿಕನೊಬ್ಬ ಚಿಕಿತ್ಸೆ ಫಲಿಸದೇ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ತಾಲೂಕಿನ ಸೂಳಿಕೇರಿ ಗ್ರಾಮದ ಸೈನಿಕ ಹನಮಂತ ಸಿದ್ರಾಮಪ್ಪ ಹಡಪದ(33) ಮೃತ ದುರ್ದೈವಿ. ಇವರು ಕಳೆದ ಸೆ.8 ರಂದು ಬಾದಾಮಿಯಿಂದ ಪಟ್ಟದಕಲ್ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ನಂದಿಕೇಶ್ವರ ಗ್ರಾಮದ ಹತ್ತಿರ ವೇಗವಾಗಿ ಪಲ್ಸರ್...
Know Moreಬಾಗಲಕೋಟೆ : ದೇವರ ದರ್ಶನಕ್ಕೆ ಬಂದಿದ್ದ ಒಂದೇ ಕುಟುಂಬದ ಮೂವರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಶಿವಯೋಗ ಮಂದಿರದಲ್ಲಿ ನಡೆದಿದೆ. ಮಲಪ್ರಭಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದವರನ್ನು ವಿಶ್ವನಾಥ್...
Know Moreಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸಿದ್ದರಾಮಯ್ಯ ಅವರು ಬೇರೆ ಕ್ಷೇತ್ರದಿಂದ ನಿಲ್ಲುತ್ತಾರೆ ಎಂಬ ಸುದ್ದಿ ಬಂದ ಹಿನ್ನೆಲೆಯಲ್ಲಿ ಬಾದಾಮಿ ಕ್ಷೇತ್ರದಿಂದ ಬೆಂಗಳೂರಿಗೆ...
Know MoreGet latest news karnataka updates on your email.