News Karnataka Kannada
Saturday, April 27 2024

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ, ಚೆನ್ನೈನಲ್ಲಿ ಭಾರೀ ಮಳೆ

07-Nov-2021 ತಮಿಳುನಾಡು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚೆನ್ನೈನಲ್ಲಿ ಭಾರೀ ಮಳೆಯಾಗಿದೆ. 2015ರ ಬಳಿಕ ಚೆನ್ನೈ ಕಂಡ ಮಹಾ ಮಳೆ ಇದಾಗಿದೆ. ಶನಿವಾರ ಆರಂಭವಾದ ಮಳೆ ಭಾನುವಾರದ ಬೆಳಗಿನವರೆಗೂ ಸುರಿದಿದೆ. ಎಡೆಬಿಡದೆ ಸುರಿದ ಮಳೆಗೆ ಚೆನ್ನೈ ಜನ ಹೈರಾಣಾಗಿದ್ದಾರೆ. ಚೆನ್ನೈನ ಅನೇಕ ಭಾಗಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಚೆನ್ನೈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಹೆಚ್ಚಾಗಿದೆ. ಮಳೆ ಅಬ್ಬರ ಇನ್ನೂ ಮುಂದುವರಿಯಲಿದೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು