News Karnataka Kannada
Thursday, April 25 2024
Cricket

ದೇವಸ್ಥಾನಗಳಲ್ಲಿ‌ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆ: ಕಮಲ್‌ಪಂತ್

03-Sep-2021 ಬೆಂಗಳೂರು ನಗರ

ಬೆಂಗಳೂರು: ಬೆಂಗಳೂರು ನಗರದಲ್ಲಿ ಸಾರ್ವಜನಿಕವಾಗಿ ದೇವಸ್ಥಾನಗಳಲ್ಲಿ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ. ಸಾರ್ವಜನಿಕ ರಸ್ತೆಯಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿಲ್ಲ ಎಂದು‌ ಪೊಲೀಸ್ ‌ಕಮಿಷನರ್ ಕಮಲ್ ಪಂತ್ ಹೇಳಿದರು. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ರಾಜ್ಯ‌ ಸರ್ಕಾರದ ನಿಯಮಗಳನ್ವಯ ಮೂರ್ತಿ ಪ್ರತಿಷ್ಠಾಪಿಸಲು ಅವಕಾಶವಿದೆ. ಉಳಿದಂತೆ‌, ಕೋವಿಡ್ ನಿಯಮಗಳು‌ ಜಾರಿಯಲ್ಲಿ ಇರಲಿವೆ. ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ...

Know More

ಬೈಕ್‍ಗಳ ಮುಖಾಮುಖಿ ಡಿಕ್ಕಿ, ಮೂವರ ದುರ್ಮರಣ

30-Aug-2021 ಬೆಂಗಳೂರು ನಗರ

ಬೆಂಗಳೂರು ;ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ರಾಮನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಸಂಭವಿಸಿದೆ.ಮೃತರನ್ನು ಬಾಲಗೇರಿ ನಿವಾಸಿಗಳಾದ ವೆಂಕಟೇಶ (33) , ಮೂರ್ತಿ (30)...

Know More

ಪಿಡಿಎ ಉಪಕರಣ ಹಿಂಪಡೆದಿಲ್ಲ ; ಪೋಲೀಸ್‌ ಆಯುಕ್ತರ ಸ್ಪಷ್ಟನೆ

10-Aug-2021 ಬೆಂಗಳೂರು

ಬೆಂಗಳೂರು ; ಕೆಲವು ಮಾದ್ಯಮಗಳಲ್ಲಿ ಬೆಂಗಳೂರಿನ ಪೋಲೀಸರು ದಂಡ ವಿಧಿಸುವ ಪಿಡಿಏ ಉಪಕರಣಗಳನ್ನು ಹಿಂಪಡೆದಿರುವುದಾಗಿ  ಸುಳ್ಳು ಸುದ್ದಿ ಹಬ್ಬಿಸುತಿದ್ದು ಉಪಕರಣಗಳನ್ನು ಹಿಂಪಡೆದಿಲ್ಲ ಎಂದು ಜಂಟಿ ಪೋಲೀಸ್‌ ಆಯುಕ್ತ ರವಿಕಾಂತೇ ಗೌಡ ಸ್ಪಷ್ಟಪಡಿಸಿದ್ದಾರೆ. ಈ ಕುರಿತು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು