ಬೆಂಗಳೂರು : ಹೃದಯಾಘಾತದಿಂದ ನಿಧನಹೊಂದಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಸಮಾಧಿಯ ಪಕ್ಕದಲ್ಲೇ ಈಡಿಗ ಸಂಪ್ರದಾಯದಂತೆ ನಡೆದಿದೆ.ಅಪಾರ ಸಂಖ್ಯೆಯ ಜನ ಅಂತಿಮ ದರ್ಶನ ಪಡೆದ ನಂತರ ಕಂಠೀರ ಸ್ಟೇಡಿಯಂನಿಂದ ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರದ ಮೆರವಣಿಗೆ ಮೂಲಕ ಕಂಠೀರವ...
Know MoreGet latest news karnataka updates on your email.