ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಇದು ಸೋಮವಾರ ಬೆಳಿಗ್ಗೆ ಒಡಿಶಾ ಕರಾವಳಿಯನ್ನು ದಾಟಿದೆ. ಈ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆಯಾಗಿದೆ. ವಾಯುಭಾರ ಕುಸಿತದ ಪ್ರಭಾವದಿಂದಾಗಿ ಪಶ್ಚಿಮ ಮತ್ತು ಮಧ್ಯ ಭಾರತದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಒಡಿಶಾ ಮತ್ತು ಛತ್ತೀಸಗಡದಲ್ಲಿ ಸೋಮವಾರ ಹಾಗೂ ಮಧ್ಯಪ್ರದೇಶದಲ್ಲಿ ಮಂಗಳವಾರ ಬಿರುಸಿನ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು...
Know Moreಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 30ರವರೆಗೂ...
Know MoreGet latest news karnataka updates on your email.