ಬಂಟ್ವಾಳ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿಯ ವತಿಯಿಂದ ಬಿ.ಸಿ.ರೋಡಿನ ಮಿನಿವಿಧಾನಸೌಧ ಬಳಿಯಿಂದ ದ.ಕ.ಜಿಲ್ಲಾಧಿಕಾರಿ ಕಚೇರಿ ವರೆಗೆ ಕಾಲ್ನಡಿಗೆ ಜಾಥಕ್ಕೆ ಭಾನುವಾರ ಮಧ್ಯಾಹ್ನ ಚಾಲನೆ ನೀಡಲಾಯಿತು. ಈ ಸಂದರ್ಭ ಸುದ್ದಿಗಾರರೊಂದೊಗೆ ಮಾತನಾಡಿದ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ಅವರು ಪ. ಜಾತಿ ,ಪಂಗಡದವರ ಮತ್ತು ಇತರ ಸಮುದಾಯದ ಕಲೋನಿಗಳಿಗೆ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ‘ರಸ್ತೆ...
Know MoreGet latest news karnataka updates on your email.