ಮಂಗಳೂರು : ಪ್ರವಾಸಿಗರ ಅನುಕೂಲಕ್ಕಾಗಿ ತಣ್ಣೀರುಬಾವಿ, ಪಣಂಬೂರು ಹಾಗೂ ಸುರತ್ಕಲ್ ಇಡ್ಯ ಕಡಲ ಕಿನಾರೆಯಲ್ಲಿ ಕೈಗೊಳ್ಳಬಹುದಾದ ವಿವಿಧ ಮೂಲಭೂತ ಸೌಕರ್ಯಾಭಿವೃದ್ದಿ ಕಾಮಗಾರಿಗಳನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಲು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಸೆ. 3ರ ಶುಕ್ರವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸಿಎಸ್ ಆರ್ ನಿಧಿಯಡಿ ನಿರ್ಮಿಸಲಾದ ಶೌಚಾಲಯಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಯವರು, ಮೂರು ಬೀಚ್...
Know MoreGet latest news karnataka updates on your email.