ಬೆಳ್ತಂಗಡಿ : ಮೂರನೇ ಅಲೆ ಬಗ್ಗೆ ವಿಶೇಷ ಮುನ್ನೆಚ್ಚರಿಕೆಯನ್ನು ಜನರು ಕೈಗೊಳ್ಳಬೇಕಾಗಿದೆ. ಪಾಸಿಟಿವ್ ಪ್ರಕರಣಗಳು ಹೆಚ್ಚಾಗದಂತೆ ಸರಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ ಎಂದು ಉಸ್ತುವಾರಿ ಸಚಿವ ಅಂಗಾರ ಹೇಳಿದರು. ಅವರು ಶನಿವಾರ ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿರುವ ಉಜಿರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೋವಿಡ್ 19 ಕಾರ್ಯಪಡೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ,ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ...
Know MoreGet latest news karnataka updates on your email.