ಬಂಟ್ವಾಳ : ಡಿಜಿಟಲ್ ಮಾಧ್ಯಮದ ವಿಶೇಷ ವರದಿಗೆ ನೀಡಲಾಗುವ ಬಿ.ಜಿ.ಮೋಹನದಾಸ ಪ್ರಶಸ್ತಿಯನ್ನು ನಿರತ ಸಾಹಿತ್ಯ ಸಂಪದ ಆಯೋಜನೆಯಲ್ಲಿ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ನಡೆದ ಸಮಾರಂಭದಲ್ಲಿ ಪತ್ರಕರ್ತ ಇಮ್ತಿಯಾಜ್ ಶಾ ತುಂಬೆ ಅವರಿಗೆ ಮಂಗಳವಾರ ಪ್ರದಾನ ಮಾಡಲಾಯಿತು. ಗಲ್ಫ್ ಕನ್ನಡಿಗ -ನಿರತ ಸಾಹಿತ್ಯ ಸಂಪದ ಸಹಯೋಗದೊಂದಿಗೆ ಹಿರಿಯ ಪತ್ರಕರ್ತ ಬಿ.ಜಿ.ಮೋಹನದಾಸ್ ನೆನಪಿಗೆ ಈ ಪ್ರಶಸ್ತಿಯನ್ನು ನೀಡುತ್ತಿದೆ.ಅತಿಥಿಗಳಾಗಿ ಭಾಗವಹಿಸಿದ...
Know MoreGet latest news karnataka updates on your email.