ಬೆಳ್ತಂಗಡಿ: ಭಜನೆಯಲ್ಲಿ ಶಿಸ್ತು ಇದ್ದರೆ ಗ್ರಾಮದಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ. ಸಂಘಟನೆಯಿಂದ ಭಜನಾ ಮಂಡಳಿಗಳಲ್ಲಿ ಶಿಸ್ತು ಕಾಪಾಡಲು ಸಾಧ್ಯವಾಗುತ್ತದೆ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಸಂಜೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಪ್ರಾರಂಭವಾದ 23 ನೇ ವರ್ಷದ ಭಜನಾ ತರಬೇತಿ ಕಮ್ಮಟದಲ್ಲಿ ಭಾಗವಹಿಸುತ್ತಿರುವ ಶಿಬಿರಾರ್ಥಿಗಳಿಗೆ ಆಶೀರ್ವದಿಸಿದರು. ಭಗವಂತನನ್ನು ಒಲಿಸಿಕೊಳ್ಳಲು ಭಜನೆಯಿಂದ ಪೂರಕಮಂತ್ರವಾಗಿದೆ.ನೃತ್ಯ ಭಜನೆಯಲ್ಲಿ ಸಂಗೀತ...
Know MoreGet latest news karnataka updates on your email.