News Karnataka Kannada
Wednesday, April 24 2024
Cricket

ಐಸಿಸ್ ವಿರುದ್ಧ ಕಾರ್ಯಾಚರಣೆ: ಭಟ್ಕಳ ಮೂಲದ ಓರ್ವ ಶಂಕಿತನ ಬಂಧನ

07-Aug-2021 ಉತ್ತರಕನ್ನಡ

ಬೆಂಗಳೂರು :  ಉಗ್ರ ಸಂಘಟನೆ ಇಸ್ಲಾಮಿಕ್‌ ಸ್ಟೇಟ್ಸ್‌ (ಐಸಿಸ್‌) ನೇಮಕಾತಿ ಜಾಲದ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಕಾರ್ಯಾಚರಣೆ ಮುಂದುವರೆದಿದ್ದು, ಪಾಕಿಸ್ತಾನ-ಆಫ್ಘಾನಿಸ್ತಾನದ ಐಸಿಸ್‌ ಕಮಾಂಡರ್‌ಗಳ ಜತೆ ನೇರ ಸಂಪರ್ಕ ಹೊಂದಿದ್ದ ಭಟ್ಕಳ ಮೂಲದ ಶಂಕಿತ ಉಗ್ರನನ್ನು ಶುಕ್ರವಾರ ಬಂಧಿಸಿದೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಜಫ್ರಿ ಜವ್ಹಾರ್‌ ದಾಮುದಿ ಅಲಿಯಾಸ್‌ ಅಬು ಹಝೀರ್‌ ಅಲ್‌...

Know More

ಭಟ್ಕಳದಲ್ಲಿ ಎನ್‌ಐಏ ಅಧಿಕಾರಿಗಳ ಧಾಳಿ : ಮೂವರು ಶಂಕಿತರ ಬಂಧನ

06-Aug-2021 ಕರ್ನಾಟಕ

ಕಾರವಾರ: ಎನ್‍ಐಎ (ರಾಷ್ಟ್ರೀಯ ತನಿಖಾ ದಳ) ದ ಅಧಿಕಾರಿಗಳು ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ದಾಳಿ ನಡೆಸಿದ್ದಾರೆ. ಹಳೆಯ ಪ್ರಕರಣವೊಂದಕ್ಕೆ ಸಂಬಂದಿಸಿದಂತೆ ಈ ಧಾಳಿ ನಡೆದಿದೆ ಎಂದು ಹೇಳಲಾಗಿದ್ದು ಭಟ್ಕಳದ ಉಮರ್ ಸ್ಟ್ರೀಟ್,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು