News Karnataka Kannada
Thursday, April 25 2024

ದೀದಿ ವಿರುದ್ಧ ಪ್ರಿಯಾಂಕಾ ತಿಬ್ರೆವಾಲ್ ಸೋಲು ಬಹುತೇಕ ಖಚಿತ

03-Oct-2021 ಪಶ್ಚಿಮ ಬಂಗಾಳ

ಭವಾನಿಪುರ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮುಖ್ಯಮಂತ್ರಿ ಪದವಿಯನ್ನು ಭದ್ರಪಡಿಸಿಕೊಳ್ಳುವ ನಿರ್ಧರಿತ ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, 11ನೇ ಸುತ್ತಿನಲ್ಲಿ 34 ಸಾವಿರ ಮತಗಳ ಭಾರೀ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ತಮ್ಮ ನಾಯಕಿ ಗೆಲ್ಲುವುದು ನಿಚ್ಛಳ ಎಂದು ಗೊತ್ತಾಗುತ್ತಿದ್ದಂತೆ ಟಿಎಂಸಿ ಅಭಿಮಾನಿಗಳು ಮೈಗೆ, ಮುಖಕ್ಕೆ ಬಣ್ಣ ಹಚ್ಚಿಕೊಂಡು ಕೋಲ್ಕತ್ತಾದಲ್ಲಿರುವ ಮಮತಾ ನಿವಾಸದ...

Know More

ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಆರಂಭ

03-Oct-2021 ದೇಶ

ಕೋಲ್ಕತ್ತಾ: ಭವಾನಿಪುರದಲ್ಲಿ ದೀದಿ ಭವಿಷ್ಯ ಇಂದು ನಿರ್ಧಾರವಾಗಲಿದೆ. ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಭಾನುವಾರ ಬೆಳಗ್ಗೆಯಿಂದ ಆರಂಭವಾಗಿದೆ. ಕಳೆದ ಗುರುವಾರ ಮತದಾನ ನಡೆದಿದ್ದು, ಮತದಾನ ಶೇ 57ರಷ್ಟು ಮಾತ್ರ ನಡೆದಿದೆ. ಬೆಳಗ್ಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು