ಬಾಗಲಕೋಟೆ: ಭಾರತ ರತ್ನ ಪಂ.ಭೀಮಸೇನ ಜೋಶಿ ಜನ್ಮ ಶತಾಬ್ಧಿ ಸಂಗೀತೋತ್ಸದ ಭೀಮಪಲಾಸ ಕಾರ್ಯಕ್ರಮ ಸೆ.12 ರಂದು ಕೋಟೆನಗರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಟಗಾರ ಸಂಗೀತ ವಿದ್ಯಾಲಯ ಸಂಚಾಲಕ, ಖ್ಯಾತ ತಬಲಾ ವಾದಕ ಕೇಶವ ಜೋಶಿ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಟರಾಜ ಸಂಗೀತ ವಿದ್ಯಾಲಯ, ಇನ್ಪೋಸಿಸ್ ಫೌಂಡೇಶನ್ ಸೇರಿದಂತೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅಂದು ಸಂಜೆ...
Know MoreGet latest news karnataka updates on your email.