ಬೆಂಗಳೂರು: ಭೋವಿ ಸಮುದಾಯಕ್ಕೆ ಸೇರಿದವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸ್ವಾಮೀಜಿ, ಭೋವಿ ಸಮುದಾಯಕ್ಕೆ ಸಚಿವ ಸ್ಥಾನ ನೀಡುವ ಬಗ್ಗೆ ಮನವರಿಕೆ ಮಾಡಿದರು. ಭೋಮಿ ಅಭಿವೃದ್ಧಿ ನಿಗಮಕ್ಕೆ ಮೂರು ವರ್ಷ ಕಳೆದರೂ ಅಧ್ಯಕ್ಷರ ನೇಮಕ...
Know MoreGet latest news karnataka updates on your email.