ಹೂವಿನಹಡಗಲಿ: ಆಸ್ತಿ ಹಂಚಿಕೆ ವಿಚಾರವಾಗಿ ಒಂಬತ್ತು ವರ್ಷಗಳ ಹಿಂದೆ ಹೆತ್ತ ತಾಯಿಯನ್ನು ಕೊಲೆ ಮಾಡಿದ್ದ ವ್ಯಕ್ತಿಯನ್ನು ಗುರುವಾರ ಆತನ ಸಹೋದರನೇ ಹತ್ಯೆಗೈದಿರುವ ಘಟನೆ ತಾಲ್ಲೂಕಿನ ಅಲ್ಲಿಪುರ ಗ್ರಾಮದಲ್ಲಿ ಜರುಗಿದೆ. ಕುರಿ ಶಿವಪ್ಪ (39) ಕೊಲೆಯಾದವರು. ಈತನ ಕಿರಿಯ ಸಹೋದರ ಕುರಿ ಪಕ್ಕಿರೇಶ (37) ಕೊಲೆ ಆರೋಪಿ. ಜಮೀನು ಮಾರಾಟದಿಂದ ಬಂದ ಹಣ ಹಂಚಿಕೆ ವಿಚಾರವಾಗಿ ಸಹೋದರರ...
Know MoreGet latest news karnataka updates on your email.