ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ಮನೆಯಲ್ಲಿ ವಾಕಿಂಗ್ ನಡೆಸುವ ವೇಳೆ ಹಾವೊಂದು ಕಚ್ಚಿರುವ ಬಗ್ಗೆ ವರದಿಯಾಗಿದೆ. ಸಂಜೀವ ಮಠಂದೂರು ಸಂಜೆ ವೇಳೆ ಮನೆಯ ಸಮೀಪ ವಾಕಿಂಗ್ ನಡೆಸುತ್ತಿದ್ದು, ಈ ವೇಳೆ ಹಾವೊಂದು ಕಚ್ಚಿರುವ ಬಗ್ಗೆ ವರದಿಯಾಗಿದೆ. ತಕ್ಷಣ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವ ಕಾರಣ ಯಾವುದೇ ತೊಂದರೆಯಿಲ್ಲದೆ ಆರೋಗ್ಯವಾಗಿದ್ದಾರೆ...
Know Moreಪಾಟ್ನಾ: ಸೋದರಿಯರಿಂದ ವಿಷಕಾರಿ ಹಾವುಗಳಿಗೆ ರಾಖಿ ಕಟ್ಟಿಸಲು ಮುಂದಾಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಬಿಹಾರದ ಸಾರಣ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಮನಮೋಹನ್ ಉರ್ಫ್ ಬವುರಾ ಸಾವನ್ನಪ್ಪಿದ ಯುವಕ. ಈತ 10 ವರ್ಷಗಳಿಂದ ಹಾವುಗಳ...
Know MoreGet latest news karnataka updates on your email.