ವಿಜಯಪುರ: ಸ್ವಾತಂತ್ರ್ಯಾ ನಂತರ 75 ವರ್ಷಗಳಿಂದ ಸ್ವಾರ್ಥ ರಾಜಕಾರಣ ಮಾಡುತ್ತಲೇ ಇರುವ ಕಾಂಗ್ರೆಸ್ ಪಕ್ಷ, ದಲಿತರಿಗೆ ಅಭ್ಯುದಯಕ್ಕೆ ಕಾರ್ಯಕ್ರಮ ಅನುಷ್ಠಾನಕ್ಕೆ ತರದೇ ವಂಚಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಹೇಳಿದರು. ನಗರದಲ್ಲಿ ಬಿಜೆಪಿ ಎಸ್.ಸಿ. ಮೋರ್ಚಾದ ನಗರ ಮಂಡಲದಿಂದ ಗ್ಯಾಂಗಬಾವುಡಿ ಯಂತ್ರೋದ್ಧಾರ ಹನುಮಾನ ಮಂದಿರದಲ್ಲಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ...
Know MoreGet latest news karnataka updates on your email.