News Karnataka Kannada
Friday, April 26 2024

ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಮೋನಪ್ಪ ಭಂಡಾರಿ

15-Aug-2021 ಮಂಗಳೂರು

ಮಂಗಳೂರು : ವಿಧಾನ ಪರಿಷತ್ ಮಾಜಿ ಸದಸ್ಯರಾದ ಮೋನಪ್ಪ ದೇಶದ 75ನೇಯ ಸ್ವಾತಂತ್ರö್ಯ ದಿವಾಚರಣೆಯ ಅಂಗವಾಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಈ ದೇಶದ ಸ್ವಾತಂತ್ರ‍್ಯಕ್ಕಾಗಿ ಲಕ್ಷಾಂತರ ಹೋರಾಟಗಾರರುಹುತಾತ್ಮರಾಗಿದ್ದಾರೆ. ಅವರ ಇತಿಹಾಸವನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ಮೂಲಕ ಅವರ ವಿಚಾರಗಳನ್ನು ಜೀವಂತವಾಗಿಡಬೇಕು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು