ಬೆಂಗಳೂರು : ಬುಧವಾರ ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದಿಂದ (ಒಬಿಸಿ) ಆಯೋಜಿಸಿದ್ದ ಸಮುದಾಯದ ಜನಪ್ರತಿನಿಧಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಮುನಿರತ್ನ ನಾನು ಪೂರ್ವ ಜನ್ಮದಲ್ಲಿ ಪುಣ್ಯ ಮಾಡಿದ್ದರಿಂದ ಇಂದು ಬಿಜೆಪಿ ಪಕ್ಷದಲ್ಲಿ ಇರುವೆ ಎಂದು ಹೇಳಿದರು. ನಾನು ಕಾಂಗ್ರೆಸ್ನಿಂದ ಬಂದವನು. ನಾನು ಅಲ್ಲಿ ಈ ರೀತಿ ಹಿಂದುಳಿದ ವರ್ಗಗಳ...
Know MoreGet latest news karnataka updates on your email.