ಬೆಂಗಳೂರು : ಮೌಢ್ಯ ನಿಷೇಧ ಕಾಯಿದೆ ಮೂಲಕ ಜನರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರಬೀಡಿ ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸಲಹೆ ಮಾಡಿದ್ದೆ. ಅವರವರ ಧಾರ್ಮಿಕ ನಂಬಿಕೆಗಳ ಆಚರಣೆಗೆ ಅಡ್ಡಿ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರ ವತಿಯಿಂದ ಕೊರೋನಾ ಯೋಧರಿಗೆ ಏರ್ಪಡಿಸಿದ್ದ ಸನ್ಮಾನ...
Know MoreGet latest news karnataka updates on your email.