News Karnataka Kannada
Friday, April 26 2024

ನೀಲಿ ಚಿತ್ರಕ್ಕೂ ಶೃಂಗಾರ ಚಿತ್ರಕ್ಕೂ ವ್ಯತ್ಯಾಸವಿದೆ ಎಂದು ಪತಿಯನ್ನು ಸಮರ್ಥಿಸಿಕೊಂಡ ಶಿಲ್ಪಾ ಶೆಟ್ಟಿ

24-Jul-2021 ಬಾಲಿವುಡ್

  ಮುಂಬೈ: ನೀಲಿಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್​​ ಕುಂದ್ರಾ ಜು.27ರವರೆಗೆ ಪೊಲೀಸ್​ ಕಸ್ಟಡಿಯಲ್ಲಿದ್ದಾರೆ. ಇದೇ ಮೊದಲ ಬಾರಿಗೆ ಪತಿ ಬಂಧನದ ಬಗ್ಗೆ ಶಿಲ್ಪಾ ಶೆಟ್ಟಿ ಮೌನ ಮುರಿದಿದ್ದಾರೆ. ನನ್ನ ಪತಿ ಮುಗ್ಧ ಹಾಗೂ ನಿರಪರಾಧಿ. ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿಲ್ಲ. ಇನ್ನು ನೀಲಿಚಿತ್ರಗಳ ಬಗ್ಗೆ ನನಗೆ ಯಾವುದೇ ಮಾಹಿತಿ...

Know More

ಬ್ಲೂ ಫಿಲ್ಮ್‌ ದಂಧೆಯಲ್ಲಿ ರಾಜ್‌ ಬಂಧನ ; ಪತ್ನಿ ಶಿಲ್ಪಾ ಶೆಟ್ಟಿ ಹೇಳಿದ್ದೇನು ?

23-Jul-2021 ಬಾಲಿವುಡ್

ನವದೆಹಲಿ: ಬ್ಲೂಫಿಲ್ಮ್​ ದಂಧೆಯಲ್ಲಿ ಬಂಧನವಾಗಿರುವ ಉದ್ಯಮಿ ರಾಜ್​ ಕುಂದ್ರಾ ಕುರಿತು ಪತ್ನಿ ಶಿಲ್ಪಾ ಶೆಟ್ಟಿ ಗುರುವಾರ ರಾತ್ರಿ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ಲೇಖಕ ಜೇಮ್ಸ್​ ಥರ್ಬರ್​ ಪುಸ್ತಕದ ಪೇಜ್​ ಒಂದನ್ನು ಶೇರ್​ ಮಾಡಿಕೊಂಡಿದ್ದಾರೆ. ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು