ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ ಅಫ್ಘಾನಿಗಳು ದೇಶ ತೊರೆಯಲು ಮುಂದಾಗಿದ್ದಾರೆ. ಬೇರೆ ದೇಶಗಳ ರಕ್ಷಣಾ ಕಾರ್ಯ ಮುಗಿದಿರುವುದರಿಂದ ನಮ್ಮನ್ನು ಯಾರೂ ಕರೆದೊಯ್ಯುವುದಿಲ್ಲ ಎಂದು ಅಫ್ಘನ್ನರು ಮನಗಂಡಿದ್ದಾರೆ. ಇದೀಗ ಪಾಕಿಸ್ತಾನದ ಗಡಿಗಳತ್ತ ನಡೆದುಕೊಂಡೇ ಅಫ್ಘನ್ನರು ಹೋಗುತ್ತಿದ್ದು, ಪಾಕಿಸ್ತಾನಕ್ಕೆ ತೆರಳುವ ಗಡಿ ಮುಚ್ಚಲಾಗಿದೆ. ಗಡಿಯ ಪ್ರಮುಖ ರಸ್ತೆ ಚಮನ್ನನ್ನು ಪಾಕ್ ಮುಚ್ಚಲಾಗಿದ್ದು, ಆಫ್ಘನ್ನರಿಗೆ ಮುಂದೇನು ಗತಿ ಎನ್ನುವಂತಾಗಿದೆ. ಭದ್ರತೆ...
Know Moreಚಾಮರಾಜನಗರ: ಕೊರೊನಾ ನೆಗೆಟಿವ್ ವರದಿ ಇಲ್ಲದಿರುವ ಒಂದು ವಾಹನವನ್ನು ಜಿಲ್ಲೆಯೊಳಗೆ ಬಿಟ್ಟರೂ ಸಸ್ಪೆಂಡ್ ಮಾಡಬೇಕಾಗುತ್ತೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ತಮಳುನಾಡು-ಕರ್ನಾಟಕ ಕೆಕ್ಕನಹಳ್ಳ ಚೆಕ್ ಪೋಸ್ಟ್ ಗೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಕರ್ತವ್ಯದಲ್ಲಿದ್ದ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನೆಗೆಟಿವ್ ವರದಿ ಇಲ್ಲದಿದ್ದರೆ ಗಡಿಯಿಂದ...
Know MoreGet latest news karnataka updates on your email.