ಬೆಂಗಳೂರು : ತನ್ನ ತಾಯಿ ಜತೆಗಿನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದ ಮಗನನ್ನು ತಾಯಿಯ ಪ್ರಿಯಕರ ಚಾಕುವಿನಿಂದ ಕೊಂದಿರುವ ಘಟನೆ ಹಲಸೂರು ಸಮೀಪ ನಡೆದಿದೆ. ಮರ್ಫಿ ಟೌನ್ ನಿವಾಸಿ ನಂದು(17) ಕೊಲೆಯಾದ ದುರ್ದೈವಿ. ಈ ಪ್ರಕರಣ ಸಂಬಂಧ ಆರೋಪಿ ಬಾಗಲೂರು ಸಮೀಪದ ನಿವಾಸಿ ಶಕ್ತಿವೇಲುನನ್ನು ಬಂಧಿಸಿದ ಪೊಲೀಸರು, ಮೃತನ ತಾಯಿ ಗೀತಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ....
Know Moreಕಾಸರಗೋಡು : ಚೆಂಗಳ ಪಂಚಾಯತ್ ವ್ಯಾಪ್ತಿಯಲ್ಲಿ ಜ್ವರದಿಂದ ಬಾಲಕನೋರ್ವ ಮೃತಪಟ್ಟಿದ್ದು , ಈತನ ಗಂಟಲ ದ್ರವ ಮಾದರಿಯನ್ನು ತಪಾಸಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ನಿಫಾ ಸೋಂಕಿನ ಶಂಕೆ ಹಿನ್ನಲೆಯಲ್ಲಿ ತಪಾಸಣೆಗೆ ಕಳುಹಿಸಲಾಗಿದೆ. ಕೋಜಿಕ್ಕೋಡ್ ಹಾಗೂ ಪುಣೆಯ...
Know Moreಕೋಳಿಕೋಡ್ : ನಿಫಾ ವೈರಸ್ ನಿಂದಾಗಿ ಮೃತಪಟ್ಟ 12 ವರ್ಷದ ಬಾಲಕನ ಸಂಪರ್ಕದಲ್ಲಿದ್ದವರರಿಗೆ ನಿಫಾ ವೈರಸ್ ಪತ್ತೆಯಾಗಿಲ್ಲ ಎಂಬುದು ಇದೀಗ ದೃಢಪಟ್ಟಿದೆ. ಬಾಲಕನ ಸಂಪರ್ಕದ್ದಲ್ಲಿದ್ದ 30 ಮಂದಿಯ ಮಾದರಿ ಪರೀಕ್ಷೆಗೊಳಪಡಿಸಲಾಗಿದ್ದು, ಈ ಪೈಕಿ 20...
Know Moreಬಂಟ್ವಾಳ: ಕೆಂಪು ಕಲ್ಲಿನ ಕೋರೆಗೆ ಬಿದ್ದು 6 ನೇ ತರಗತಿ ವಿದ್ಯಾರ್ಥಿಯೊರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಾರೆಕಾಡು ಎಂಬಲ್ಲಿ ನಡೆದಿದೆ.ಸಾಧಿಕ್ ಎಂಬವರ ಪುತ್ರ ಸವಾದ್ (12) ಮೃತಪಟ್ಟ ಬಾಲಕ. ಸ್ಥಳೀಯ...
Know MoreGet latest news karnataka updates on your email.