ಕಲಬುರಗಿ: ರಾಜ್ಯದಲ್ಲಿ ಪರೀಕ್ಷಾ ಅಕ್ರಮ ಜೋರಾಗಿ ಸದ್ದು ಮಾಡುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಫ್ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪನ್ಯಾಸಕರನ್ನು ಸಿಐಡಿ ವಶಕ್ಕೆ ಪಡೆದಿದ್ದಾರೆ. ಅಫಜಲಪುರ ಸರ್ಕಾರಿ ಪಿಯು ಕಾಲೇಜು ಪ್ರಭಾರ ಪ್ರಿನ್ಸಿಪಾಲ್ ಬಸಣ್ಣ ಹಾಗೂ ಕರಜಗಿ ಗ್ರಾಮದ ಪಿಯು ಕಾಲೇಜು ಪ್ರಿನ್ಸಿಪಾಲ್ ಚಂದ್ರಕಾಂತ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಹೌದು, ರಾಯಲ್ ಪಬ್ಲಿಕ್...
Know Moreಮಂಗಳೂರು: ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಬಂದಿಳಿದಿದ್ದಾರೆ. ಉಡುಪಿಯಲ್ಲಿ ನಡೆಯುತ್ತಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಿಎಂ ಮಂಗಳೂರಿಗೆ ಬಂದಿದ್ದು, ಮಂಗಳೂರು ಮೂಲಕವಾಗಿ ಉಡುಪಿಗೆ ತೆರಳಲಿದ್ದಾರೆ. ಮಂಗಳೂರಿನಿಂದ ರಸ್ತೆ ಮಾರ್ಗದ ಮೂಲಕ ಉಡುಪಿಗೆ ತೆರಳಿದ...
Know Moreಆದಿವಾಸಿಗಳ ಕಲ್ಯಾಣ ದಶಕಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ನಮ್ಮ ಸರ್ಕಾರವು ಆದಿವಾಸಿಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ...
Know MoreGet latest news karnataka updates on your email.