ಮಂಗಳೂರು : 75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ನೇತಾಜಿ ಸುಭಾಶ್ಚಂದ್ರ ಬೋಸ್ರವರ ಆಜಾದ್ ಹಿಂದ್ ದಿವಸ್ ಕಾರ್ಯಕ್ರಮ ದಿನಾಂಕ 21-10-2021 ರಂದು ಬ್ರಿಲಿಯಂಟ್ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬ್ರಿಲಿಯಂಟ್ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಅಂ ರಾಮ್ ಮೋಹನ್ ರೈ ಮಾತನಾಡಿ, “ಭಾರತದ ಘನತೆ, ಸರ್ವಭೌಮತೆ ಮತ್ತು ಸ್ವಾಭಿಮಾನವನ್ನು ಎತ್ತಿ ಹಿಡಿಯುವುದೇ...
Know Moreಮಂಗಳೂರು:ಬ್ರಿಲಿಯಂಟ್ ಸಮೂಹ ವಿದ್ಯಾಸಂಸ್ಥೆಗಳ ಸಹಯೋಗದೊಂದಿಗೆ ಇತ್ತೀಚಿಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಅಧ್ಯಾಪಕರೊಂದಿಗೆ ಪ್ರಸ್ತುತ ಶೈಕ್ಷಣಿಕ ವರ್ಷದ ಸಮಾಲೋಚನಾ ಸಭೆಯು ಬ್ರಿಲಿಯಂಟ್ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಮಂಗಳೂರಿನ ಪ್ರಖ್ಯಾತ ನಿರ್ಮಾಣ ಸಂಸ್ಥೆ ಅಭೀಶ್ ಬಿಲ್ಡರ್ಸ್...
Know MoreGet latest news karnataka updates on your email.