News Karnataka Kannada
Friday, March 29 2024
Cricket

ನಿರ್ಲಕ್ಷ ಧೋರಣೆ ಸಹಿಸಲು ಸಾಧ್ಯವಿಲ್ಲ : ಶಾಸಕ ವೀರಣ್ಣ ಚರಂತಿಮಠ

09-Sep-2021 ಬಾಗಲಕೋಟೆ

ಬಾಗಲಕೋಟೆ : ಸಾರ್ವಜನಿಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎನ್ನುವ ದೂರುಗಳು ಕೇಳಿ ಬಂದಿವೆ. ನಗರಸಭೆ ಸಿಬ್ಬಂದಿಗಳು ಎಚ್ಚರದಿಂದ ಕಾರ್ಯ ನಿರ್ವಹಿಸಬೇಕು. ನಿರ್ಲಕ್ಷ ಧೋರಣೆ ಸಹಿಸಲು ಸಾಧ್ಯವಿಲ್ಲ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು. ನವನಗರದ ನಗರಸಭೆ ಸಭಾಭವನದಲ್ಲಿ ಬುಧವಾರ ಬಾಗಲಕೋಟೆ ನಗರಸಭೆ ಸಾಮಾನ್ಯ ಸಭೆಯಲ್ಲಿ ಸಿಬ್ಬಂದಿಗಳ ಕಾರ್ಯಗಳ ಬಗ್ಗೆ ಸದಸ್ಯರು ಧ್ವನಿ ಎತ್ತುತ್ತಿದ್ದಂತೆ ಕೆಂಡಾಮAಡಲರಾದ ಅವರು,...

Know More

ನಗರಸಭೆಯ ಅವ್ಯವಸ್ಥೆ ಬಹಿರಂಗ

09-Sep-2021 ಬಾಗಲಕೋಟೆ

ಬಾಗಲಕೋಟೆ: ನಗರಸಭೆಯಲ್ಲಿ ಜನನ, ಮರಣ ಪ್ರಮಾಣ ನೀಡುವಾಗ ಪಡೆಯುವ ಹಣಕ್ಕೆ ಪಾವತಿ ನೀಡುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದ್ದು. ಈ ಬಗ್ಗೆ ಸ್ಪಷ್ಪನೆ ನೀಡಬೇಕು ಶಾಸಕ ವೀರಣ್ಣ ಚರಂತಿಮಠ ನಗರಸಭೆ ಸಾಮಾನ್ಯ ಸಭೆಯಲ್ಲಿ ಸೂಚನೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು