ಮೈಸೂರು ;ಮೈಸೂರಿನಲ್ಲಿ ಅಪರಾಧ ಕೃತ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಖತರ್ನಾಕ್ ಖದೀಮರ ಕಳ್ಳತನದ ಕೈಚಳಕ ಮುಂದುವರೆದಿದೆ. ನಿನ್ನೆಯಷ್ಟೆ ಹಾಡು ಹಗಲೇ ನಗರದ ವಿದ್ಯಾರಣ್ಯಪುರಂನ ಚಿನ್ನದಂಗಡಿ ದರೋಡೆ ಮಾಡಿದ್ದ ಕಳ್ಳರು ಸಿಕ್ಕಿ ಬೀಳುವ ಭಯದಲ್ಲಿ ಅಮಾಯಕ ಯುವಕನೊಬ್ಬನಿಗೆ ಗುಂಡು ಹಾರಿಸಿದ್ದರು ಇದರಿಂದ ಯುವಕ ಸಾವನ್ನಪ್ಪಿದ್ದ. ಏತನ್ಮಧ್ಯೆ ಮೈಸೂರಿನಲ್ಲಿ ಮತ್ತೊಂದು ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಖತರ್ನಾಕ್ ಖದೀಮರು ಸ್ಟೀಲ್...
Know MoreGet latest news karnataka updates on your email.