ಕಾಸರಗೋಡು: ಕೋವಿಡ್ ನ ಎರಡನೇ ಅಲೆಯ ಲಾಕ್ ಡೌನ್ ಸಂದರ್ಭದಲ್ಲಿ ನಿಲುಗಡೆಗೊಂಡಿದ್ದ ಕಾಸರಗೋಡು – ಮಂಗಳೂರು ಬಸ್ ಸೇವೆ ಇಂದಿನಿಂದ (ಶುಕ್ರವಾರದಿಂದ) ಆರಂಭಗೊಂಡಿದೆ. ಈ ನಿಟ್ಟಿನಲ್ಲಿ ಕೇರಳದ ಎಲ್ಲಾ ಸರಕಾರಿ ಬಸ್ ಗಳು ಮಂಗಳೂರಿಗೆ ಸಂಚಾರ ನಡೆಸುತ್ತಿವೆ. ಕೇರಳದಲ್ಲಿ ಕೊರೋನಾ ಇಳಿಮುಖವಾದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರವೇಶಕ್ಕೆ ಆರ್ ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯವನ್ನು ಹಿಂತೆಗೆದುಕೊಳ್ಳಲಾಗಿದೆ. ಕಾಸರಗೋಡಿಗರು...
Know Moreಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ನಗರಕ್ಕೆ ಬೇಕಿದೆ ಬಸ್...
Know Moreಮಂಗಳೂರು : ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ನಗರಕ್ಕೆ ಬಸ್ ಸೌಕರ್ಯ ಒದಗಿಸಬೇಕು ಎನ್ನುವ ಬಹುಕಾಲದ ಬೇಡಿಕೆ ಇನ್ನೂ ಈಡೇರಿಲ್ಲ. ಪ್ರಮುಖ ರೈಲು ನಿಲ್ದಾಣ ಮಂಗಳೂರು ಜಂಕ್ಷನ್ ನಿಂದ ನಗರಕ್ಕೆ ಸೂಕ್ತ ಬಸ್ ಸೌಕರ್ಯವಿಲ್ಲದೇ...
Know MoreGet latest news karnataka updates on your email.