ಮಂಗಳೂರು : ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಕಂಕನಾಡಿ ಮಂಗಳೂರು ಇದ್ರ ವತಿಯಿಂದ ನಿರ್ಮಿಸಲ್ಪಟ್ಟ ಕಂಕನಾಡಿ ನೂತನ ಬಸ್ ತಂಗುದಾಣ ಉದ್ಘಾಟನಾ ಸಮಾರಂಭ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆವರಣದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆಯನ್ನು ಮಂಗಳೂರು ಮನಪ ಮಹಾ ಪೌರರಾದ ಪ್ರೇಮನಂದ್ ಶೆಟ್ಟಿ...
Know Moreಹಾಸನ, ;ಬಸ್ ನಿಲ್ದಾಣದಲ್ಲಿ ಪೋಷಕರೊಂದಿಗೆ ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದ ಕಾಮುಕ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರ ಮೂಲದ ಅಲೆಮಾರಿ ಕುಟುಂಬವೊಂದು ಹಾಸನದ ಹೊಸ ಬಸ್ ನಿಲ್ದಾಣಕ್ಕೆ ಬಂದಿದೆ. ರಾತ್ರಿ...
Know MoreGet latest news karnataka updates on your email.