News Karnataka Kannada
Friday, April 26 2024

ಪಾರಂಪರಿಕ ಮಾದರಿಯಲ್ಲೇ ದೇವರಾಜ ಮಾರುಕಟ್ಟೆ, ಲ್ಯಾನ್‌ಡೌನ್‌ ಬಿಲ್ಡಿಂಗ್‌ ನಿರ್ಮಾಣ: ಭೈರತಿ ಬಸವರಾಜ್

16-Jul-2021 ಮೈಸೂರು

ಮೈಸೂರು: ನಗರದ ಪ್ರತಿಷ್ಠಿತ ಕಟ್ಟಡಗಳಲ್ಲೊಂದಾದ ದೇವರಾಜ ಮಾರುಕಟ್ಟೆ ಮತ್ತು ಲಾನ್ಸ್ ಡೌನ್ ಬಿಲ್ಡಿಂಗ್ ಶಿಥಿಲಗೊಂಡಿದ್ದು, ಸದ್ಯದಲ್ಲಿಯೇ ಕಟ್ಟಡಗಳನ್ನು ನೆಲಸಮಗೊಳಿಸಿ ಪಾರಂಪರಿಕ ಶೈಲಿಯಲ್ಲಿಯೇ ಹೊಸದಾಗಿ ಕಟ್ಟಡವನ್ನು ನಿರ್ಮಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು. ಚುಮುಚುಮು ಚಳಿ ಹಾಗೂ ತುಂತುರು ಮಳೆಯ ನಡುವೆಯೇ ಸಚಿವ ಭೈರತಿ ಬಸವರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು