ನವದೆಹಲಿ: ತಾಲಿಬಾನ್ ಅಟ್ಟಹಾಸದಿಂದ ನಲಗುತ್ತಿರುವ ಅಫ್ಘಾನಿಸ್ತಾನದಿಂದ 168 ಭಾರತೀಯರನ್ನು ಸ್ಥಳಾ0ತರಿಸಿದ ಬೆನ್ನಲ್ಲೇ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸಿಎಎ ಬಗ್ಗೆ ಮಾತನಾಡಿದ್ದಾರೆ. ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಏಕೆ ಅಗತ್ಯ ಎಂಬುದಕ್ಕೆ ನೆರೆ ರಾಷ್ಟ್ರ ಅಫ್ಘಾನಿಸ್ತಾನದಲ್ಲಿನ ಅಸ್ಥಿರ ಪರಿಸ್ಥಿತಿ ಕಾರಣ ಹೇಳುತ್ತದೆ ಎಂದು ಲೇಖನವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಹರ್ದೀಪ್ ಸಿಂಗ್ ಪುರಿ...
Know MoreGet latest news karnataka updates on your email.