News Karnataka Kannada
Thursday, April 25 2024

ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಿಎಂ

10-Aug-2021 ಮೈಸೂರು

ಮೈಸೂರು : ಮುಖ್ಯಮಂತ್ರಿ ಗದ್ದುಗೆ ಏರಿದ  ಬಳಿಕ ಸಂಪುಟ ರಚನೆ, ಖಾತೆ ಹಂಚಿಕೆ, ಕೊರೊನಾ, ಪ್ರವಾಹ ಹೀಗೆ ಸಾಲು ಸಾಲು ಸವಾಲುಗಳನ್ನು ಎದುರಿಸಿದ  ಬಸವರಾಜ ಬೊಮ್ಮಾಯಿ ಅವರು  ಸೋಮವಾರ ಕೊಂಚ ರಿಲ್ಯಾಕ್ಸ್‌ ಪಡೆದುಕೊಂಡರು . ಸೋಮವಾರ ಮೈಸೂರು ಪ್ರವಾಸದ್ಲಲಿದ್ದ  ಅವರು ಅಧಿಕೃತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಸಂಜೆ ಶ್ರೀಕ್ಷೇತ್ರ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ...

Know More

ಬಿ ಎಸ್‌ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ

07-Aug-2021 ಕರ್ನಾಟಕ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸಂಪುಟ ದರ್ಜೆಯ ಸಚಿವರಿಗೆ ಇರುವ ಎಲ್ಲಾ ಸೌಲಭ್ಯ ನೀಡಲಾಗುತ್ತದೆ. ಬಸವರಾಜ ಬೊಮ್ಮಾಯಿ‌ ಸಿಎಂ ಅಗಿ ಇರುವವರೆಗೆ ಸಂಪುಟ ದರ್ಜೆಯ ಸಚಿವರ ಎಲ್ಲಾ ಸೌಲಭ್ಯ ನೀಡಲಾಗುವುದು. ಈ ಬಗ್ಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು