ಬಂಟ್ವಾಳ : ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ಮಿನಿ ವಿಧಾನಸೌಧಕ್ಕೆ ಸುಮಾರು 50ರಿಂದ 60 ಜನರಿದ್ದ ಗುಂಪೊಂದು ಯಾವುದೇ ಪೂರ್ವಾನುಮತಿ ಪಡೆಯದೆ, ಭದ್ರತೆಗೆ ಅವಕಾಶ ನೀಡದೆ ಪ್ರವೇಶಿಸಿ, ನಿತ್ಯಕಾರ್ಯಗಳಿಗೆ ತೊಂದರೆ ಉಂಟು ಮಾಡಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡಿದ್ದಾಗಿ ಹಾಗೂ ಕೋವಿಡ್ ನಿಯಮ ಉಲ್ಲಂಘಿಸಿರುವುದಾಗಿ ಆರೋಪಿಸಿ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ದೂರು ನೀಡಿದನ್ವಯ ಬಂಟ್ವಾಳ ನಗರ ಪೊಲೀಸ್...
Know MoreGet latest news karnataka updates on your email.