ಬೆಂಗಳೂರು: ವಾಲ್ಮೀಕಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನ ಬಿಡುಗಡೆಗೊಳಿಸಿದ್ದು, ಕಡ್ಡಾಯ ಪಾಲನೆಗೆ ಸೂಚಿಸಿದೆ. ಕಂದಾಯ ಇಲಾಖೆ, ಅಕ್ಟೋಬರ್ 20ರಂದು ನಡೆಯುವ ವಾಲ್ಮೀಕಿ ಜಯಂತಿ ಮತ್ತು ಈದ್ ಮಿಲಾದ್ ಆಚರಣೆ ವೇಳೆ ಸಾಮೂಹಿಕ ಮೆರವಣಿಗೆ ನಡೆಸದೆ ಸರಳವಾಗಿ ಆಚರಿಸುವಂತೆ ಸೂಚಿಸಿದೆ. ಇನ್ನು ಈ ಮಾರ್ಗಸೂಚಿಗಳನ್ನ ಕಡ್ಡಾಯವಾಗಿ ಪಾಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿ, ಎಸ್ಪಿ,...
Know MoreGet latest news karnataka updates on your email.