ಹೊಸದಿಲ್ಲಿ: ಕೋವಿಡ್ದಿಂದ ಮೃತಪಟ್ಟಿರುವವರ ಕುಟುಂಬಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡುವ ಕೇಂದ್ರ ಸರಕಾರದ ಸೂತ್ರಕ್ಕೆ ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದೆ. ಅರ್ಜಿ ಸಲ್ಲಿಕೆಯಾದ 30 ದಿನಗಳ ಒಳಗಾಗಿ ಪರಿಹಾರ ಮೊತ್ತವನ್ನು ಸಂಬಂಧಿ ತರಿಗೆ ನೀಡಬೇಕು. ರಾಜ್ಯ ಸರಕಾರಗಳು ತಮ್ಮ ವಿಪತ್ತು ಪರಿಹಾರ ನಿಧಿಯಿಂದ ಈ ಮೊತ್ತ ನೀಡಬೇಕು ಎಂದು ನ್ಯಾಯಪೀಠ ಆದೇಶಿಸಿದೆ. ಮಾಧ್ಯಮಗಳಲ್ಲಿ...
Know MoreGet latest news karnataka updates on your email.