ನವದೆಹಲಿ: ಛತ್ತೀಸ್ಗಢದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆಗುವಾಗ ಪಕ್ಷಿಗೆ ಡಿಕ್ಕಿ ಹೊಡೆದ ಪರಿಣಾಮ ಮತ್ತೆ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಿದೆ. ಛತ್ತೀಸ್ಗಢದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ರಾಯ್ಪುರದಲ್ಲಿ ವಿಮಾನ ನಿಲ್ದಾಣಕ್ಕೆ ವಾಪಾಸ್ ಬಂದಿರುವ ಏರ್ ಇಂಡಿಯಾ ವಿಮಾನ ಕ್ಯಾನ್ಸಲ್ ಆಗಿದೆ. ಕೇಂದ್ರ ಸಚಿವ ಸಂಪುಟದ ಸಭೆಗೆ ತೆರಳಲು...
Know Moreಕಲಬುರ್ಗಿ: ಕೃಷಿ ಉತ್ಪಾದನೆ ಪ್ರಮಾಣ ಹೆಚ್ಚಿಸಲು ಹಾಗೂ ಆರ್ಥಿಕವಾಗಿ ಹಿಂದುಳಿದ ರೈತರಿಗೆ ನೆರವು ನೀಡಲು ದೇಶದಾದ್ಯಂತ 10 ಸಾವಿರ ಕೃಷಿ ಉತ್ಪಾ ದಕರ ಸಂಘಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರದ ಕೃಷಿ ಮತ್ತು...
Know Moreಪುತ್ತೂರು: ‘ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂಬ ಅಂಶವನ್ನು ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಲಿದೆ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡಿಕೆ...
Know Moreನವದೆಹಲಿ: ತಾಲಿಬಾನ್ ಅಟ್ಟಹಾಸದಿಂದ ನಲಗುತ್ತಿರುವ ಅಫ್ಘಾನಿಸ್ತಾನದಿಂದ 168 ಭಾರತೀಯರನ್ನು ಸ್ಥಳಾ0ತರಿಸಿದ ಬೆನ್ನಲ್ಲೇ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸಿಎಎ ಬಗ್ಗೆ ಮಾತನಾಡಿದ್ದಾರೆ. ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಏಕೆ ಅಗತ್ಯ ಎಂಬುದಕ್ಕೆ...
Know MoreGet latest news karnataka updates on your email.