ಹಾವೇರಿ: ಭಾನುವಾರ ಜಿಲ್ಲೆಗೆ ಕೇಂದ್ರ ಸರ್ಕಾರದ ಅತಿವೃಷ್ಟಿ ಅಧ್ಯಯನ ತಂಡ ಜಿಲ್ಲೆಗೆ ಭೇಟಿ ನೀಡದೆ ಶಿಗ್ಗಾಂವ, ಹಾನಗಲ್, ಹಾವೇರಿ,ಸವಣೂರ, ರಾಣೇಬೆನ್ನೂರ ಹಾಗೂ ಹಿರೇಕೆರೂರು ತಾಲೂಕಿನ ಹಾನಿಪೀಡಿತ ಆಯ್ದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಭಾರತ ಸರ್ಕಾರದ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಮಂತ್ರಾಲಯದ ಮುಖ್ಯ ಅಭಿಯಂತರ ಎಸ್.ವಿ. ಜಯಕುಮಾರ, ಗ್ರಾಮೀಣ ಅಭಿವೃದ್ಧಿ ಮಂತ್ರಾಲಯದ ಅಂಡರ್...
Know Moreಬೆಂಗಳೂರು: ಮಳೆ ಮತ್ತು ಪ್ರವಾಹದಿಂದ ಆಗಿರುವ ಹಾನಿ ಕುರಿತು ಅಧ್ಯಯನ ನಡೆಸಲು ಕೇಂದ್ರದ ಅಧಿಕಾರಿಗಳ ತಂಡ ಶನಿವಾರ ಬೆಂಗಳೂರಿಗೆ ಬರಲಿದೆ. ಮಂಗಳವಾರದವರೆಗೂ ಈ ತಂಡ ವಿವಿಧೆಡೆ ಪ್ರವಾಸ ಮಾಡಿ, ಅಧ್ಯಯನ ನಡೆಸಲಿದೆ ಎಂದು ಕಂದಾಯ...
Know MoreGet latest news karnataka updates on your email.