News Karnataka Kannada
Saturday, April 27 2024

ರಾಜಕೀಯ ಮೌಢ್ಯ ತೊರೆದ ಸಿಎಂ

09-Oct-2021 ಚಾಮರಾಜನಗರ

ಚಾಮರಾಜನಗರ : ಜಿಲ್ಲೆಗೆ ಬರುವುದು ನನ್ನ ಕರ್ತವ್ಯ. ನನ್ನ ಕೆಲಸ, ಚಾಮರಾಜನಗರದ ಜನಕಲ್ಯಾಣ ಮಾಡುವುದು ನನ್ನ ಆದ್ಯ ಕರ್ತವ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ನಿನ್ನೆ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಯೋಜಿಸಿದ್ದ 450 ಹಾಸಿಗೆಯ ಬೋಧನಾ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಅವರೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ರಾಜ್ಯಪಾಲರಾದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು