ಮೈಸೂರು: ಸಾಂಸ್ಕೃತಿಕ ನಗರಿ ಎನ್ನಿಸಿಕೊಂಡಿರುವ ಮೈಸೂರಿನಲ್ಲಿ ಎಂಬಿಏ ವ್ಯಾಸಂಗ ಮಾಡುತಿದ್ದ ವಿದ್ಯಾರ್ಥಿನಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿನ್ನೆರಾತ್ರಿ ಘಟನೆ ನಡೆದಿದೆ ಎನ್ನಲಾಗಿದೆ.ಸ್ನೇಹಿತನ ಜೊತೆ ಚಾಮುಂಡಿಬೆಟ್ಟಕ್ಕೆ ವಿದ್ಯಾರ್ಥಿನಿ ತೆರಳಿದ ವೇಳೆ ಘಟನೆ ನಡೆದಿದ್ದು ನಾಲ್ವರು ಕಾಮುಕರಿಂದ ದುಷ್ಕೃತ್ಯ ನಡೆದಿದೆ ಎನ್ನಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ...
Know Moreಮೈಸೂರು: ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪ್ರತಿ ವರ್ಷ ಆಷಾಢ ಮಾಸದಲ್ಲಿ...
Know Moreಬೆಂಗಳೂರು- ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಸಾವಿರಾರು ಎಕರೆ ಭೂಮಿಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಪ್ರಯತ್ನದಲ್ಲಿ ರಾಜ್ಯ ಸರ್ಕಾರ ಕೈ ಚೆಲ್ಲಿದೆ. ಮೈಸೂರಿನ ಸರ್ವೆ ನಂಬರ್ 4 ರ ಭೂಮಿ ಸ್ವಾಮ್ಯತೆಯ ಬಿ ಖರಾಬ್...
Know Moreಮೈಸೂರು, :- ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಜಾಗದ ಬಿ ಖರಾಬು ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕುರುಬಾರ ಹಳ್ಳಿ ಸರ್ವೇ ನಂಬರ್ 4ಹಾಗೂ ಆಲನಹಳ್ಳಿ ಸರ್ವೇ ನಂಬರ್ 41 ಹಾಗೂ ಚೌಡಹಳ್ಳಿ ಸರ್ವೆ ನಂಬರ್...
Know MoreGet latest news karnataka updates on your email.