News Karnataka Kannada
Friday, March 29 2024
Cricket

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ

21-Oct-2021 ಮೈಸೂರು

ಮೈಸೂರು: ಮೈಸೂರು ನಗರದಲ್ಲಿ ಬುಧವಾರ ಸುರಿದ ಭಾರೀ ಮಳೆ ಅವಾಂತರವನ್ನು ಸೃಷ್ಟಿಸಿದ್ದು, ಚಾಮುಂಡಿಬೆಟ್ಟದಲ್ಲಿ ನಂದಿಗೆ ತೆರಳುವ ಮಾರ್ಗದಲ್ಲಿ ಭೂಕುಸಿತವುಂಟಾಗಿದ್ದು, ಈ ಸಂಬಂಧ ಚಾಮುಂಡಿಬೆಟ್ಟಕ್ಕೆ ತೆರಳುವ ರಸ್ತೆಯಿಂದ ನಂದಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಬಂದ್ ಮಾಡಲಾಗಿದೆ. ಈ ಹಿಂದೆ ಬಹಳಷ್ಟು ಸಮಯಗಳ ಕಾಲ ನಂದಿಗೆ ತೆರಳುವ ರಸ್ತೆಯನ್ನು ಬಂದ್ ಮಾಡಿ ರಸ್ತೆ ಅಭಿವೃದ್ಧಿ ಮಾಡಲಾಗಿತ್ತು. ಹಾಳಾಗಿದ್ದ ರಸ್ತೆಯನ್ನು ಡಾಂಬರೀಕರಣ...

Know More

ಚಾಮುಂಡಿ ಬೆಟ್ಟದ ತಾಯಿಗೆ ನಮೋ ಎಂದ ಭಕ್ತರು!

03-Aug-2021 ಮೈಸೂರು

ಮೈಸೂರು: ಆಷಾಢದಲ್ಲಿ ಅದರಲ್ಲೂ ಶುಕ್ರವಾರ ಮತ್ತು ಮಂಗಳವಾರ ಚಾಮುಂಡಿಬೆಟ್ಟದ ಮೆಟ್ಟಿಲೇರಿ ತಾಯಿ ಚಾಮುಂಡೇಶ್ವರಿಯನ್ನು ದರ್ಶನ ಮಾಡುವುದೇ ಪರಮ ಪುಣ್ಯವಾಗಿರುವುದರಿಂದ ಭಕ್ತ ಸಾಗರವೇ ದೇಗುಲದತ್ತ ಹರಿದು ಬರುತ್ತಿದ್ದು ಬೆಟ್ಟದ ತಾಯಿ ಮುಂದೆ ತಲೆಬಾಗಿ ನಮೋ ಎನ್ನುತ್ತಿದ್ದಾರೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು