News Karnataka Kannada
Thursday, May 02 2024

ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಪೂರಕ

17-Oct-2021 ರಾಮನಗರ

ಚನ್ನಪಟ್ಟಣ :  ಮಕ್ಕಳು ಶಿಕ್ಷಣದಿಂದ ವಿಮುಖರಾಗದಂತೆ ನೋಡಿಕೊಳ್ಳುವುದು ಪೋಷಕರು ಮತ್ತು ಶಿಕ್ಷಣ ಇಲಾಖೆಯ ಕರ್ತವ್ಯ ಎಂದು ಪರಿಸರ ಪ್ರೇಮಿ ಡಾ.ಮಲವೇಗೌಡ ತಿಳಿಸಿದರು. ತಾಲ್ಲೂಕಿನ ಹರಿಸಂದ್ರ ಗ್ರಾಮದ ಬಳಿಯ ಕಟ್ಟಡ ನಿರ್ಮಾಣ ಕಾರ್ಮಿಕರ ಟೆಂಟ್ ಆವರಣದಲ್ಲಿ ರಾಂಪುರದ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಶನಿವಾರ ಏರ್ಪಡಿಸಿದ್ದ ವಾರದ ಕಲಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಎಲ್ಲಾ...

Know More

ಬಸವಪ್ಪನ ದರ್ಶನ ಮಾಡಿದ ಕಿಚ್ಚ ಸುದೀಪ್

05-Sep-2021 ಮಂಡ್ಯ

ಚನ್ನಪಟ್ಟಣ : ನಟ ಸುದೀಪ್ ಅವರು ತಾಲ್ಲೂಕಿನ ಪ್ರಸಿದ್ಧ ಗೌಡಗೆರೆ ಶ್ರೀ ಚಾಮುಂಡೇಶ್ವರಿ ಬಸವಪ್ಪಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಇತ್ತೀಚೆಗೆ ಲೋಕಾರ್ಪಣೆಗೊಂಡ 60 ಅಡಿ ಎತ್ತರದ ಸುವರ್ಣ ಲೇಪಿತ ಪಂಚಲೋಹದಿಂದ ನಿರ್ಮಾಣಗೊಂಡಿರುವ ಶ್ರೀ ಚಾಮುಂಡೇಶ್ವರಿ ವಿಗ್ರಹವನ್ನು ವೀಕ್ಷಿಸಿ ಕಣ್ತುಂಬಿಕೊಂಡರು. ಇದಕ್ಕೂ ಮುನ್ನ ಅವರು ಶ್ರೀಕ್ಷೇತ್ರಕ್ಕೆ ಆಗಮಿಸಿದಾಗ ಶ್ರೀಕ್ಷೇತ್ರದ ಧರ್ಮದರ್ಶಿ ಡಾ.ಜಿ.ಬಿ.ಮಲ್ಲೇಶ್ ಅವರು ಸುದೀಪ್ ಅವರನ್ನು ಗೌರವಪೂರ್ವಕವಾಗಿ ಸ್ವಾಗತಿಸಿ, ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜೆ ವ್ಯವಸ್ಥೆ ಮಾಡಿ ಗೌರವಿಸಿ ಬೀಳ್ಕೊಟ್ಟರು. ಅಲ್ಲಿಂದ ಸಾತನೂರು ಸಮೀಪದ ಪ್ರಸಿದ್ಧ ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ಕಬ್ಬಾಳಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು